Friday 27 December 2019

Early History of Banking :
                                                In olden day's , temples were used for banking  business and priests  acted as the financial agents. The great temples of  Ephesus and Delphi  were most popular banks in Greece. But when people lost faith in religion,  people hesitated to deposit the money 

Wednesday 18 December 2019

Online bases : Computer Networks Definition and Use

Online bases : Computer Networks Definition and Use: Defined A  computer network  is a set of connected computers. Computers on a network are called  nodes . The connection between computer...

Online bases : Computer Networks Definition and Use

Online bases : Computer Networks Definition and Use: Defined A  computer network  is a set of connected computers. Computers on a network are called  nodes . The connection between computer...

Online bases : Computer Networks Definition and Use

Online bases : Computer Networks Definition and Use: Defined A  computer network  is a set of connected computers. Computers on a network are called  nodes . The connection between computer...

Computer Networks Definition and Use

Defined
computer network is a set of connected computers. Computers on a network are called nodes. The connection between computers can be done via cabling, most commonly the Ethernet cable, or wirelessly through radio waves. Connected computers can share resources, like access to the Internet, printers, file servers, and others. A network is a multipurpose connection, which allows a single computer to do more.

Uses of Computer Networks

Some of its main uses are as follows:

  • Information and Resource Sharing:
  • Retrieving Remote Information:
  • Speedy Interpersonal Communication: 
  • E-Commerce
  • Highly Reliable Systems: 
  • Cost–Effective Systems
  •   VoIP

  1. Information and Resource Sharing:Computer networks allow organizations having units which are placed apart from each other, to share information in a very effective manner. Programs and software in any computer can be accessed by other computers linked to the network. It also allows sharing of hardware equipment, like printers and scanners among varied users.
  2. Retrieving Remote Information:Through computer networks, users can retrieve remote information on a variety of topics. The information is stored in remote databases to which the user gains access through information systems like the World Wide Web.
  3. Speedy Interpersonal Communication: Computer networks have increased the speed and volume of communication like never before. Electronic Mail (email) is extensively used for sending texts, documents, images, and videos across the globe. Online communications have increased by manifold times through social networking services.
  4. E-Commerce: Computer networks have paved way for a variety of business and commercial transactions online, popularly called e-commerce. Users and organizations can pool funds, buy or sell items, pay bills, manage bank accounts, pay taxes, transfer funds and handle investments electronically.
  5. Highly Reliable Systems: Computer networks allow systems to be distributed in nature, by the virtue of which data is stored in multiple sources. This makes the system highly reliable. If a failure occurs in one source, then the system will still continue to function and data will still be available from the other sources.
  6. Cost–Effective Systems: Computer networks have reduced the cost of establishment of computer systems in organizations. Previously, it was imperative for organizations to set up expensive mainframes for computation and storage. With the advent of networks, it is sufficient to set up interconnected personal computers (PCs) for the same purpose.
VoIP: VoIP or Voice over Internet protocol has revolutionized telecommunication systems. Through this, telephone calls are made digitally using Internet Protocols instead of the regular analog phone lines
                                            *****

Saturday 14 December 2019

ಭಾರತೀಯ ರಿಸರ್ವ್ ಬ್ಯಾಂಕ್

   

    ಆರಂಭ:

 ರಿಸರ್ವ GHG ಬ್ಯಾಂಕಿನ ಕೇಂದ್ರ ಕಛೇರಿಯನ್ನು ಮೊದಲಿಗೆ ಕೊಲ್ಕತ್ತದಲ್ಲಿ ಪ್ರಾರಂಭಿಸಿದರಾದರೂ ನಂತರ ೧೯೩೭ರಲ್ಲಿ ಮುಂಬಯಿಗೆ ಬದಲಾಯಿಸಲಾಯಿತು. ೧೯೪೯ರಿಂದ ಭಾರತ ಸರ್ಕಾರವು ಇದರ ಒಡೆತನವನ್ನು ಹೊಂದಿದೆ. ಶಕ್ತಿ ಕಾಂತ್ ದಾಸ್ ಬ್ಯಾಂಕ್‌ನ ಹಾಲಿ ಗವರ್ನರ್ ಆಗಿ ಕಾರ್ಯನಿರ್ವಹಿಸುತ್ತಿದಾರೆ. ಇದು ೨೨ ಪ್ರಾದೇಶಿಕ ಶಾಖೆಗಳನ್ನು ಹೊಂದಿದೆ. ರಿಜರ್ವ್ ಬ್ಯಾಂಕು ದೇಶದ ಅತ್ಯುನ್ನತ ಬ್ಯಾಂಕ್ ಆಗಿದೆ.

   ಇತಿಹಾಸ 

ಮೊದಲ ವಿಶ್ವಯುದ್ಧದ ನಂತರದ ಆರ್ಥಿಕ ತೊಂದರೆಗಳಿಗೆ ಸ್ಪಂದಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವನ್ನು 1 ಏಪ್ರಿಲ್ 1935 ರಂದು ಸ್ಥಾಪಿಸಲಾಯಿತು. [14]  ಈ ವಿಧಾನಸೂಚಿಗಳನ್ನು ಆರ್‌ಬಿಐ ಕಾಯ್ದೆ 1934 ಎಂದು ಅಂಗೀಕರಿಸಿದ ಕೇಂದ್ರ ವಿಧಾನಸಭೆಯು ಮಂಡಿಸಿದ ಮಾರ್ಗಸೂಚಿಗಳ ಆಧಾರದ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ಪರಿಕಲ್ಪನೆ ಮಾಡಲಾಯಿತು. [15]  ಡಾ. ಬಿ. ಆರ್. ಅಂಬೇಡ್ಕರ್ ಅವರು "ರೂಪಾಯಿ ಸಮಸ್ಯೆ - ಅದರ ಮೂಲ ಮತ್ತು ಅದರ ಪರಿಹಾರ" ಎಂಬ ಶೀರ್ಷಿಕೆಯ ಪುಸ್ತಕದಲ್ಲಿ ಪ್ರಸ್ತುತಪಡಿಸಿದ ಮಾರ್ಗಸೂಚಿಗಳು, ಕಾರ್ಯ ಶೈಲಿ ಮತ್ತು ದೃಷ್ಟಿಕೋನಗಳ ಪ್ರಕಾರ ಆರ್‌ಬಿಐ ಅನ್ನು ಪರಿಕಲ್ಪನೆ ಮಾಡಲಾಗಿದೆ ಮತ್ತು ಹಿಲ್ಟನ್ ಯಂಗ್ ಆಯೋಗಕ್ಕೆ ಪ್ರಸ್ತುತಪಡಿಸಲಾಯಿತು.  ಹಿಲ್ಟನ್-ಯಂಗ್ ಕಮಿಷನ್ ಎಂದೂ ಕರೆಯಲ್ಪಡುವ 1926 ರ ರಾಯಲ್ ಕಮಿಷನ್ ಆನ್ ಇಂಡಿಯನ್ ಕರೆನ್ಸಿ ಅಂಡ್ ಫೈನಾನ್ಸ್‌ನ ಶಿಫಾರಸುಗಳ ಆಧಾರದ ಮೇಲೆ ಬ್ಯಾಂಕ್ ಅನ್ನು ಸ್ಥಾಪಿಸಲಾಯಿತು. [16]  ಆರ್‌ಬಿಐನ ಮುದ್ರೆಯ ಮೂಲ ಆಯ್ಕೆ ಈಸ್ಟ್ ಇಂಡಿಯಾ ಕಂಪನಿ ಡಬಲ್ ಮೊಹೂರ್, ಲಯನ್ ಮತ್ತು ಪಾಮ್ ಟ್ರೀನ ರೇಖಾಚಿತ್ರದೊಂದಿಗೆ.  ಆದಾಗ್ಯೂ, ಸಿಂಹವನ್ನು ಭಾರತದ ರಾಷ್ಟ್ರೀಯ ಪ್ರಾಣಿಯಾದ ಹುಲಿಯೊಂದಿಗೆ ಬದಲಾಯಿಸಲು ನಿರ್ಧರಿಸಲಾಯಿತು.  ಆರ್‌ಬಿಐನ ಮುನ್ನುಡಿ ಬ್ಯಾಂಕ್ ನೋಟುಗಳ ಸಮಸ್ಯೆಯನ್ನು ನಿಯಂತ್ರಿಸಲು, ಭಾರತದಲ್ಲಿ ವಿತ್ತೀಯ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮೀಸಲುಗಳನ್ನು ಇಟ್ಟುಕೊಳ್ಳಲು ಮತ್ತು ಸಾಮಾನ್ಯವಾಗಿ ದೇಶದ ಹಿತದೃಷ್ಟಿಯಿಂದ ಕರೆನ್ಸಿ ಮತ್ತು ಸಾಲ ವ್ಯವಸ್ಥೆಯನ್ನು ನಿರ್ವಹಿಸಲು ಅದರ ಮೂಲ ಕಾರ್ಯಗಳನ್ನು ವಿವರಿಸುತ್ತದೆ. ರಿಜರ್ವ್ ಬ್ಯಾಂಕನ್ನು ೧೯೩೪ರ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ ಯನ್ವಯ ಒಂದು ಖಾಸಗಿ ಷೇರುದಾರರ ಬ್ಯಾಂಕ್ ಆಗಿ ೧೯೩೫ ರ ಏಪ್ರಿಲ್ ೧ ರಂದು ಸ್ಥಾಪಿಸಲಾಯಿತು.[೨] ಸ್ವಾತಂತ್ಯ ನಂತರ ಸರ್ಕಾರಿ ಸ್ವಾಮ್ಯದ ಕೇಂದ್ರ ಬ್ಯಾಂಕ್ ಒಂದರ ಅವಶ್ಯಕತೆ ಬಿತ್ತಾದ್ದರಿಂದ ಸರ್ಕಾರ ರಿಜರ್ವ್ ಬ್ಯಾಂಕನ್ನು 1949 ರ ಜನವರಿ 1 ರಂದು ರಾಷ್ಟ್ರೀಕರಿಸಿ ಕೇಂದ್ರ ಬ್ಯಾಂಕನ್ನಾಗಿ ಪರಿವರ್ತಿಸಿತು. ಈ ಬ್ಯಾಂಕು ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಗ್ರಸ್ಥಾನ ಪಡೆದಿದ್ದು ಎಲ್ಲಾ ಬ್ಯಾಂಕ್ ಗಳು ಮತ್ತು ಹಣಕಾಸಿನ ಸಂಸ್ಥೆಗಳ ನೇರ ನಿಯಂತ್ರಣ ಸಾಧಿಸುತ್ತಿದೆ. ಇದು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದೆ.
  

ನೋಟುಗಳ ಅನಾಣ್ಯೀಕರಣ


  • ಭಾರತ ಪ್ರಧಾನಿ ನರೇಂದ್ರ ಮೋದಿಯವರು ದಿ.8 ನವೆಂಬರ್ 2016 ರಿಂದ 8:15 ರಾತ್ರಿ ಹೊಸದಿಲ್ಲಿಯಲ್ಲಿ ಈ ಪ್ರಕಟಣೆ ಮಾಡಿದರು. ಅದೇ ದಿನ ಮೋದಿಯವರಿಂದ ರಾಷ್ಟ್ರಕ್ಕೆ ಒಂದು ಅನಿಗದಿತ ನೇರ ಪ್ರಸಾರ ಭಾಷಣದಲ್ಲಿ ಮಹಾತ್ಮ ಗಾಂಧಿ ಸರಣಿಯ ಎಲ್ಲಾ ರೂ. 500 ಮತ್ತು ರೂ. 1000 ಬ್ಯಾಂಕ್ ನೋಟುಗಳ ಪರಿಚಲನೆ ಅಮಾನ್ಯವಾಗಿದೆ ಎಂದು ಘೋಷಿಸಿ ಈ ಪ್ರಕಟಣೆ ಮಾಡಲ್ಪಟ್ಟಿತು. ಹಳೆಯ ಬ್ಯಾಂಕ್‍ನೋಟುಗಳನ್ನು ಮಹಾತ್ಮ ಗಾಂಧಿ ಹೊಸ ಸರಣಿಯ, ಹೊಸ ರೂ.500 ಮತ್ತು ರೂ. 2000 ಬ್ಯಾಂಕ್ ನೋಟುಗಳ ನೀಡಿಕೆಯ ವಿನಿಮಯವನ್ನು ಘೋಷಿಸಿತು
ಭಾರತೀಯ ರಿಸರ್ವ್‌ ಬ್ಯಾಂಕಿನ (ಆರ್‌ಬಿಐ) ಸ್ವಾಯತ್ತತೆಯನ್ನು ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ ಎಂದು ದೂರಿ ಆರ್‌ಬಿಐ ನೌಕರರು ಗವರ್ನರ್ ಉರ್ಜಿತ್ ಪಟೇಲ್ ಅವರಿಗೆ ಪತ್ರ ಬರೆದಿದ್ದಾರೆ.
  • ಸಚಿವಾಲಯದ ಅಧಿಕಾರಿ
  • ನೋಟುಗಳ ಮುದ್ರಣ, ಸಾಗಾಟ ಕೆಲಸಗಳ ಉಸ್ತುವಾರಿಗೆ ಹಣಕಾಸು ಸಚಿವಾಲಯದ ಅಧಿಕಾರಿಯೊಬ್ಬರನ್ನು ನಿಯೋಜಿಸಿರುವುದಕ್ಕೆ ನೌಕರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
  • ಈ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಹಣಕಾಸು ಸಚಿವಾಲಯ, ‘ಆರ್‌ಬಿಐನ ಸ್ವಾಯತ್ತ ಸ್ಥಾನವನ್ನು ಗೌರವಿಸುತ್ತೇವೆ’ ಎಂಬ ಸಮಜಾಯಿಷಿ ನೀಡಿದೆ.
  • ನೌಕರರ ಪತ್ರ: ನೋಟು ರದ್ದತಿಯ ನಂತರ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸದ ಕಾರಣ ಆರ್‌ಬಿಐನ ಪ್ರತಿಷ್ಠೆ ಸರಿಪಡಿಸಲಾಗಷ್ಟು ಹಾಳಾಗಿದೆ. ನೋಟು ಮುದ್ರಣ, ಅದನ್ನು ಚಲಾವಣೆಗೆ ಬಿಡುವ ಕೆಲಸ ಆರ್‌ಬಿಐನದ್ದು. ಈ ಕೆಲಸಕ್ಕೆ ಹಣಕಾಸು ಸಚಿವಾಲಯದ ಅಧಿಕಾರಿಯನ್ನು ನೇಮಿಸಿದ್ದು, ಆರ್‌ಬಿಐನ ಅಧಿಕಾರ ಕಿತ್ತುಕೊಳ್ಳುವುದಕ್ಕೆ ಸಮ ಎಂದು ಗವರ್ನರ್‌ಗೆ ಬರೆದ ಪತ್ರದಲ್ಲಿ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • ‘ದಶಕಗಳ ಪ್ರಯತ್ನದ ಫಲವಾಗಿ ಆರ್‌ಬಿಐ ಉತ್ತಮ ಹೆಸರು ಸಂಪಾದಿಸಿತ್ತು. ಇದಕ್ಕೆ ಸಂಸ್ಥೆಯ ಸಿಬ್ಬಂದಿಯ ಕೆಲಸ ಹಾಗೂ ನ್ಯಾಯಯುತವಾಗಿ ರೂಪಿಸಿದ ನೀತಿಗಳು ಕಾರಣ. ಆದರೆ ಅವೆಲ್ಲವೂ ಕ್ಷಣಮಾತ್ರದಲ್ಲಿ ಪುಡಿಪುಡಿಯಾಗಿವೆ. ಇದರಿಂದ ನಮಗೆ ನೋವಾಗಿದೆ’ ಎಂದು ರಿಸರ್ವ್‌ ಬ್ಯಾಂಕ್‌ ಅಧಿಕಾರಿಗಳು ಹಾಗೂ ನೌಕರರ ಸಂಯುಕ್ತ ವೇದಿಕೆ ಬರೆದ ಪತ್ರದಲ್ಲಿ ಹೇಳಲಾಗಿದೆ                                                                                    **************

Friday 6 December 2019

ಡಾ ಬಿ. ಆರ್ ಅಂಬೇಡ್ಕರ್ ಜೀವನ ಚರಿತ್ರೆ

Annal Ambedkar Manimandapam.jpg

ಅಂಬೇಡ್ಕರ್ ಮ್ಯೂಸಿಯಂನಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಪುಣೆ


ಅಂಬೇಡ್ಕರ್‍ರವರ ಜೀವನ ಚರಿತ್ರೆ


  •  ಅಂಬೇಡ್ಕರ್‍ರವರ 14ನೇ ಏಪ್ರಿಲ್ 1891 ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು. ಅಂಬೇಡ್ಕರ್ ರವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಇವರು ಮಹಾರ‍ಜಾತಿಯಲ್ಲಿ ಹುಟ್ಟಿದರು. ಈ ಜಾತಿಯವರು ಹೆಚ್ಚಿನ ಜನ ಬ್ರಿಟಿಷ್ ಸರ್ಕಾರದ ಮಿಲಿಟರಿ ಸೇವೆಯಲ್ಲಿ ಉದ್ಯೋಗಕ್ಕಾಗಿ ಸೇರುತ್ತಿದ್ದರು.
  • ಇವರ ಅಜ್ಜ ಮಾಲೋಜಿ ಸಕ್ವಾಲ್, ಇವರು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬೋಂಬೆ ಸೇನೆಯಲ್ಲಿ ಸೇರಿದರು, ಹವಾಲ್ದಾರರಾಗಿ ನಿವೃತ್ತಿ ಹೊಂದಿದ್ದರು. ಇವರು ಆ ಕಾಲಕ್ಕೆ 19 ಮೆಡಲ್ ಗಳನ್ನು ಗಳಿಸಿದ್ದರು. ಇವರಿಗೆ ಇಬ್ಬರು ಮಕ್ಕಳು ರಾಮಜಿ ಸಕ್ವಾಲ್, ಮೀರಾ ಸಕ್ವಾಲ್. ರಾಮಜಿ ಸಕ್ವಾಲ್‍ರ ಹೆಂಡತಿ ಭೀಮಬಾಯಿ. ಇವರು ಠಾಣೆ ಜಿಲ್ಲೆಯ ಮುರಬಾದಕರ್ ಎಂಬ ಅಸ್ಪೃಶ್ಯ ಕುಟುಂಬದವರು.
  • ಇವರ ತಂದೆ ಹಾಗೂ ಆರು ಜನ ಚಿಕ್ಕಪ್ಪಂದಿರು, ಸೈನ್ಯದಲ್ಲಿ ಸುಬೇದಾರರಾಗಿದ್ದರು.ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು ಇವರಿಗೆ 14 ಮಕ್ಕಳು ಹುಟ್ಟಿದರು, ಈ 14 ನೆ ಮಗನೇ ಡಾ ಅಂಬೇಡ್ಕರ್. ಅಂಬೇಡ್ಕರವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ. ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ 14 ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು.
  • ರಾಮಜಿ ಸಕ್ವಾಲ್‍ರವರಿಗೆ 14 ಮಕ್ಕಳಲ್ಲಿ ಬದುಕುಳಿದ್ದಿದ್ದು 5 ಜನ ಮಕ್ಕಳು , ಅವರು ಮಂಜುಳಾ,ತುಳಸಿ,ಬಲರಾಮ,ಅನಂದರಾವ್ ಮತ್ತು ಭೀಮರಾವ್, ಭೀಮರಾವ್ 2 ವರ್ಷದ ಬಾಲಕನಿದ್ದಾಗ ತಂದೆ ನೌಕರಿಯಿಂದ ನಿವೃತ್ತಿ ಹೊಂದಿದರು. ಇವರು 14 ವರ್ಷಗಳವರೆಗೆ ಮಿಲಿಟರಿ ಶಾಲೆಯಲ್ಲಿ ಮುಖ್ಯೋಪಾಧ್ಯಯರಾಗಿ ಸೇವೆಸಲ್ಲಿಸಿದ್ದರು. ಇವರು ಮರಾಠಿ,ಹಿಂದಿ ಭಾಷೆಯಲ್ಲಿ ಪ್ರಭುದ್ಧ ಜ್ಞಾನಹೊಂದಿದ್ದರು.
  • ಜೊತೆಗೆ ಆಂಗ್ಲ ಭಾಷೆಯನ್ನು ಬಲ್ಲವರಾಗಿದ್ದರು. ಮಕ್ಕಳಲ್ಲಿ ದೇಶಭಕ್ತಿ ಜ್ಞಾನ, ಹಾಗೂ ಧರ್ಮದ ಬಗ್ಗೆ ತಿಳಿಹೇಳಿಕೊಡುವಲ್ಲಿ ಸಫಲರಾದರು. ಮುಂದೆ ಭೀಮರಾವ್ ರವರು ಉತ್ತಮ ಸಂಸ್ಕೃತಿ ಹೊಂದಲು ತಂದೆಯವರು ಹೇಳಿಕೊಟ್ಟ ನೀತಿ ಪಾಠ ಸಹಾಯಕವಾಯಿತು. ಇವರು ಕಬೀರ ಪಂಥದವರು, ಕಬೀರರ ಧೋಹೆಗಳು, ರಾಮಾಯಣ ಮಹಾಭಾರತದ ಕತೆಗಳನ್ನು ಮಕ್ಕಳಿಗೆ ಮುಂಜಾನೆ ಮತ್ತು ಸಾಯಂಕಾಲ ಹೇಳಿಕೊಡುತ್ತಿದ್ದರು.
  • ರಾಮಜಿ ಸಕ್ವಾಲ್ ರವರು ಮಿಲಿಟರಿ ಸೇವೆಯಿಂದ ನಿವೃತ್ತಿಯಾದ ನಂತರ ಡಾಪೋಲಿಗೆ ಬಂದರು. ಆದರೆ ಕೆಲವೇ ದಿನಗಳಲ್ಲಿ ಮಿಲಿಟರಿ ಕ್ವಾರ್ಟಸ್ನಲ್ಲಿ ಅವರಿಗೆ ಸೇವೆ ಸಿಕ್ಕ ಕಾರಣ ಸಾತಾರಕ್ಕೆ ಕುಟುಂಬ ವರ್ಗಾಯಿಸಿದರು. ಭೀಮರಾವ್ ಪ್ರಾಥಮಿಕ ಶಿಕ್ಷಣ ಸಾತಾರದಲ್ಲಿ ಪ್ರಾರಂಭವಾಯಿತು. ಭೀಮರಾವ್ ಆರು ವರ್ಶದ ಬಾಲಕನಿದ್ದಾಗ ಅವರ ತಾಯಿ ಮರಣ ಹೊಂದುತ್ತಾರೆ.
  • ಈ ಕಾರಣಕ್ಕಾಗಿ ಭೀಮರಾವ್ ರು ತನ್ನ ತಾಯಿಯ ಮಮತೆ ತನ್ನ ಅತ್ತೆಯಾದ ಮೀರಾಳಲ್ಲಿ ಕಂಡುಕೊಳ್ಳುತ್ತಾರೆ. ಮೀರಾ ಕರುಣೆಯ ಮೂರ್ತಿಯಾಗಿದ್ದಳು, ಗೂನುಬೆನ್ನಿನಿಂದಾಗಿ ಮದುವೆ ಯಾಗದೆ ತನ್ನ ಅಣ್ಣನ ಮಕ್ಕಳ ಪಾಲನೆ ಪೋಷಣೆಯಲ್ಲಿಯೇ ಸರ್ವಸ್ವವನ್ನೂ ಕಂಡುಕೊಳ್ಳುವಳು. ಭೀಮರಾವ್ ರವರಿಗೆ ಪ್ರಾಥಮಿಕ ಶಾಲೆಯಲ್ಲಿಯೇ ಅಸ್ಪೃಶ್ಯತೆಯ ಅನುಭವವಾಗುತ್ತದೆ, ಶಿಕ್ಷಕರು ಮತ್ತು ಸಹಪಾಠಿಗಳು ಇವರು ದಲಿತ ಜಾತಿಗೆ ಸೇರಿದವರೆಂಬ ಕಾರಣಕ್ಕಾಗಿ ಸೇರುತ್ತಿರಲ್ಲಿಲ್ಲ.
  • ಅದಕ್ಕಾಗಿ ಶಿಕ್ಷಣ ಹೊರಗಡೆ ಕುಳಿತುಕೊಂಡು ಕಲಿಯಬೇಕಾಯಿತು.ಭರಾವರಿಗೆ ಪ್ರಾಥಮಿಕ ಶಾಲೆಯಲ್ಲಿ ಎಲ್ಲರ ಅಸಹ್ಯದಿಂದಾಗಿ ಶಿಕ್ಷಣದಲ್ಲಿ ಅವರಿಗೆ ಹೆಚ್ಚು ಒಲವೇ ಇರಲಿಲ್ಲ, ದ್ಯಾನ ಮಾಡುವುದು, ಮೇಕೆಯೊಡನೆ ಆಟವಾಡುವುದು ಅವರ ಹವ್ಯಾಸಗಳಾಗಿದ್ದವು. ಈ ಮಧ್ಯ ರಾಮಜಿ ಸಕ್ವಾಲ್ ರವರು ಸಂಸಾರದ ನಿರ್ವಹಣೆಗಾಗಿ ಇನ್ನೊಂದು ಮದುವೆಯಾದರು.
  • ಮಲತಾಯಿ ತನ್ನ ತಾಯಿಯ ಬಟ್ಟೆ ಹಾಗೂ ಒಡವೆಗಳನ್ನು ಹಾಕಿಕೊಂಡಾಗ, ಅದಕ್ಕಾಗಿ ತಂದೆ, ಅತ್ತೆಯೊಂದಿಗೆ ಜಗಳವಾಡುತ್ತಿದ್ದರು ಸೋದರತ್ತೆ ವಾತ್ಸಲ್ಯದಿಂದ ಮಲತಾಯಿಯ ಅನಿವಾರ್ಯತೆಯ ಬಗ್ಗೆ ತಿಳಿ ಹೇಳಿದರು ಆದ್ರೂ ಸಹ ಸೋದರತ್ತೆಯ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡು ಈ ಮನೆಯಲ್ಲಿ ಬದುಕುವುದು ಬೇಡ ಎಂದು ನಿರ್ಧರಿಸಿ ತನ್ನ ರೊಟ್ಟಿಯನ್ನು ತಾನೇ ಸಂಪಾದಿಸಿಕೊಳ್ಳಬೇಕೆಂದು ನಿರ್ಧರಿಸಿದರು.
  • ತನ್ನ ವಯಸ್ಸಿನವರು ಬಾಂಬೆಯ ಬಟ್ಟೆಯ ಮಿಲ್ಲಿನಲ್ಲಿ ಕಾರ್ಮಿಕರಾಗಿ ದುಡಿಯಬೇಕೆಂದು ನಿರ್ಧರಿಸಿ ಬಾಬ್ ಗೆಗೋಗಳು ಬೇಕಾಗುವ ಹಣವನ್ನು ತನ್ನ ಅತ್ತೆಯ ಪರ್ಸ್ ನ್ನು ಮುರು ದಿನ ರಾತ್ರಿ ಎದ್ದು ಹಣವನ್ನು ಕದಿಯಲು ಪ್ರಯತ್ನಿಸುತ್ತಾರೆ ಆದ್ರೆ ನಾಲ್ಕನೇ ದಿನ ರಾತ್ರಿ ಪರ್ಸ್ ಕದ್ದು ಅದ್ರಲ್ಲಿ ಕೇವಲ ಅರ್ಧ ಆಣೆ ಇದ್ದು, ಬಾಂಬೆಗೆ ರೈಲಿನ ಟಿಕೇಟು ಮೂರು ಆಣೆ ಇರುತ್ತದೆ ಕದ್ದ ಹಣದಿಂದ ಬಾಂಬೆಗೆ ಹೋಗಲು ಸರಿಹೋಗುವುದಿಲ್ಲ.
  • ಇದರಿಂದ ನೊಂದು ತನ್ನ ನಿರ್ಧಾರ ಬದಲಿಸಿ ಹೆಚ್ಚಿಗೆ ಓದಬೇಕೆಂದು ನಿರ್ಧರಿಸಿ ಓದುವ ಆಸೆ ಹೆಚ್ಚಿಸಿಕೊಳ್ಳುತ್ತಾರೆ. ಸತಾರ ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ತರಗತಿಯಲ್ಲಿ ಓದುತ್ತಿರುವಾಗ ಮಹಾರ ಎಂಬ ಅಸ್ಪೃಶ್ಯರದವರೆಂಬ ಕಾರಣಕ್ಕಾಗಿ ಹೆಚ್ಚು ಕಡಿಮೆ ಎಲ್ಲ ಶಿಕ್ಷಕರು ಇವರನ್ನು ಆಶಯದಿಂದ ನೋಡಿಕೊಳ್ಳುತ್ತಿದ್ದರು. ಯಾರು ಇವರ ಪ್ರತಿಭೆ ಗುರುತಿಸಲ್ಲಿಲ್ಲ.
  • ಆದರೆ ಶಿಕ್ಷಕರಲ್ಲಿ ಒಬ್ಬರಾದ ಫೆಂಡೆಸೆ ಅಂಬೇಡ್ಕರ್ ಎಂಬ ಶಿಕ್ಷಕರು ಈ ಬಾಲಕನ ಪ್ರತಿಭೆ,ಕಲಿಯುವ ಹಂಬಲ,ಸೂಕ್ಷ್ಮಬುದ್ಧಿಶಕ್ತಿಯನ್ನು ಗುರಿತಿಸಿ ಇವರಿಗೆ ಪ್ರೋತ್ಸಾಹಿಸಿದರು. ಜಾತಿಯಲ್ಲಿ ಶಿಕ್ಷಕರು ಬ್ರಹ್ಮಣರಾಗಿದ್ದರು ಕೂಡ ತಾವು ಊಟಕ್ಕೆ ತಂದಿದ್ದ ಬುತ್ತಿಯಲ್ಲಿ ಭೀಮರವರಿಗೆ ಒಂದಿಷ್ಟು ಕೊಟ್ಟು ಪ್ರೀತಿಯಿಂದ ಊಟ ಮಾಡಿಸುತ್ತಿದ್ದರು.
  • ಇದೆ ಫೆಂಡೆಸೆ ಅಂಬೇಡ್ಕರ್ ಭೀಮರಾವರವರ ಹೆಸರನ್ನು ತಮ್ಮ ಅಡ್ಡ ಹೆಸರಾದ ಅಂಬೇಡ್ಕರ್ ಎಂಬ ಹೆಸರನ್ನು ಅವರ ಅಡ್ಡ ಹೆಸರಿಗೆ ಬದಲಿಸಿ ಕೊಟ್ಟರು ಅಂದರೆ ಹಾಜರಿಯಲ್ಲಿ ಅವರ ಹೆಸರು ಭೀಮರಾವ್ ರಾಮಜಿ ಅಂಬೆವಾಡ್ಕರ್ ಎಂದು ಇದ್ದು, ಶಿಕ್ಷಕರು ಅದನ್ನು ಭೀಮರಾವ್ ರಾಮಜಿ ಅಂಬೇಡ್ಕರ್ ಎಂದು ತಿದ್ದಿದರು ಅಂದಿನಿಂದ ಭೀಮರಾವ್ ಅಂಬೇಡ್ಕರ್ ಆದರು.
  • ಪ್ರಾಥಮಿಕ ಶಿಕ್ಷಣ ಹಲವಾರು ನೋವು ಮತ್ತು ಅವಮಾನಗಳಿಂದ ಸಾತಾರದಲ್ಲಿ ಮುಗಿಸಿ,ಮಾಧ್ಯಮಿಕ ಶಿಕ್ಷಣಕ್ಕಾಗಿ ಬಾಂಬೆಯ ಸರಕಾರಿ ಪ್ರೌಢ ಶಾಲೆಯಾದ ಎಲಿಫಿನ್ ಸ್ಟನ್ ಹೈಸ್ಕೂಲಿಗೆ ಸೇರಲು ನಿರ್ಧರಿಸುತ್ತಾರೆ. ಸಾತರದಂತೆ, ಇವರಿಗೆ ಹೆಚ್ಚು ಶೋಷಣೆ ಅನ್ಯಾಯ ಚುಚ್ಚು ಮಾತು ಅಪಮರ್ಯಾದೆ ಇರಕ್ಕಿಲ್ಲ ಎಂಬ ಭಾವನೆಯೊಂದಿಗೆ ಬಾಂಬೆಗೆ ಹೋಗಿ ಕಾರ್ಮಿಕರ ಬಡಾವಣೆ ಪರೇಲ ಎಂಬಲ್ಲಿ ಒಂದು ಕೋಣೆಯನ್ನು ಬಾಡಿಗೆಗೆ ಹಿಡಿದು ಶಾಲೆಗೆ ಸೇರಿಸುತ್ತಾರೆ.
  • ಆದರೆ ಶಾಲೆಗೆ ಸೇರುವ ಸಂಧರ್ಭದಲ್ಲಿಯೇ ಇವರಿಗೆ ಅಸ್ಪೃಶ್ಯತೆಯ ಅನುಭವವಾಗುತ್ತದೆ. ಶಾಲೆಯಲ್ಲಿ ಮೊದಲನೆಯ ಭಾಷೆ ಮರಾಠಿಯಾಗಿಯೂ,ಎರಡನೆಯ ಭಾಷೆ ಸಂಸ್ಕೃತ ಕಲಿಯಲು ಇಚ್ಛಿಸುತ್ತಾರೆ. ಆದರೆ ಸಂಸ್ಕೃತ ಶಿಕ್ಷಕರು ಇವರಿಗೆ ಸಂಸ್ಕೃತ ಕಲಿಸಲು ನಿರಾಕರಿಸುತ್ತಾರೆ.ಅದಕ್ಕಾಗಿಯೇ ಅನಿವಾರ್ಯವಾಗಿ ಪಾರ್ಸಿ ಭಾಷೆಯನ್ನು ಕಲಿಸಲು ನಿರ್ಧರಿಸುತ್ತಾರೆ.
  • ಒಂಬತ್ತನೆಯ ತರಗತಿಯಲ್ಲಿಯೂ ಇವರಿಗೆ ಅಸ್ಪೃಶ್ಯತೆಯು ಸಿಗುತ್ತದೆ. ಶಿಕ್ಷಕರು ಬೋರ್ಡ್ ಮೇಲೆ ಹಾಕಲಾಗಿದ್ದ ಬೀಜಗಣಿತದ ಲೆಕ್ಕ ಶಾಲೆಯ ಯಾವ ವಿದ್ಯಾರ್ಥಿ ಕೂಡ ಬಿಡಿಸದಿದ್ದಾಗ ಭೀಮರಾವ್ ರು ಬಿಡಿಸಲು ಬರುತ್ತಾರೆ. ಶಾಲೆಯ ಶಿಕ್ಷಕರು ಅನುಮತಿ ನೀಡುತ್ತಾರೆ . ಆದರೆ ವಿದ್ಯಾರ್ಥಿಗಳು ತಮ್ಮ ಊಟದ ಬುತ್ತಿ ಬೋರ್ಡಿನ ಹಿಂದುಗಡೆ ಇಟ್ಟಿರುವುದರಿಂದ ಮಹಾರ ವಿಧ್ಯಾರ್ಥಿ ಬೋರ್ಡ್ ಮುಟ್ಟಿದರೆ ಬುತ್ತಿ ಅಸ್ಪೃಶ್ಯವಾಗುತ್ತದೆ ಎಂದು ನಿರಾಕರಿಸಿದರು.
  • ಇಂತಹ ಕಹಿ ಅನುಭವಗಳ ಮಧ್ಯಯೇ ಡಾ. ಅಂಬೇಡ್ಕರ್ 1907ರಲ್ಲಿ 10ನೆ ತರಗತಿಯಲ್ಲಿ ಪಾಸಾಗುತ್ತಾರೆ ಒಟ್ಟು 750 ಅಂಕಗಳಿಗೆ 282 ಅಂಕ ಪಡೆದರು. ಅಸ್ಪೃಶ್ಯರಲ್ಲಿಯೇ ಇವರು ಇಷ್ಟು ಅಂಕಗಳನ್ನು ಪಡೆದು ಪಾಸದ ಮೊದಲನೇ ವಿದ್ಯಾರ್ಥಿ ಯಾಗುತ್ತಾರೆ . ಅಸ್ಪೃಶ್ಯರ ವರ್ಗದವರು ಈ ಬಾಲಕನಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲು ಆಗಿನ ಸಮಾಜ ಸುಧಾರಕರಾದ ಎಸ್ ಕೆ ಭೋಲೆಯವರು ನಿರ್ಧರಿಸುತ್ತಾರೆ.
  • ಸರಕಾರಿ ಶಾಲೆಯ ನಿವೃತ್ತ ಶಿಕ್ಷಕರಾದ ಕೆ ಎ ಕೆಲಸ್ಕರ್ ರವರು ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ಕೆ ಎ ಕೆಲಸ್ಕರ್ ರವರು ಅಂಬೇಡ್ಕರ್ ರವರನ್ನು ತುಂಬು ಹೃದಯದಿಂದ ಅಭಿನಂದಿಸಿದರು,ನೀವು ನಿಮ್ಮ ಸಮಾಜದ ಮತ್ತು ಭಾರತದ ಸುಧಾರಕರಾಗಬೇಕೆಂದು ಹರಿಸುತ್ತಾರೆ. ಮತ್ತು ಉನ್ನತ ವ್ಯಾಸಂಗಕ್ಕೆ ತಮ್ಮ ಕೈಲಾದ ಸಹಾಯ ಮಾಡುವೆವೆಂದು ಎಂದು ಹೇಳಿದರು.
  • ತಾವೆ ಬರೆದ ಭಗವಾನ್ ಬುದ್ಧನ ಚಾರಿತ್ರೆಯ ಪುಸ್ತಕವನ್ನು ಭೀಮರಾವರವರಿಗೆ ಕಾಣಿಕೆ ನೀಡುತ್ತಾರೆ. ಡಾ.ಅಂಬೇಡ್ಕರ್ ರವರು ಬೌದ್ಧ ಧರ್ಮಕ್ಕೆ ಒಲಿಯಲು ಈ ಪುಸ್ತಕವೇ ಪ್ರೋತ್ಸಾಹ ಕೊಡುತ್ತದೆ. ಅಂಬೇಡ್ಕರ್ ಅವರು 10 ನೇ ತರಗತಿ ಪಾಸಾದ ನಂತರ ಇವರ ಮನೆಯವರು ಡಾಪೋಲಿಯ ಬಿಕ್ಕು ವಾಲಂಗಕರ್ರವ ಎರಡನೆಯ ಪುತ್ರಿ ರಮಾಬಾಯಿಯವರೊಂದಿಗೆ ಮದುವೆ ಮಾಡುತ್ತಾರೆ.
  • ಆಗ ಅವರಿಗೆ 17 ವರ್ಷ ರಮಾಬಾಯಿಯವರಿಗೆ 9 ವರ್ಷ ವಯಸ್ಸಾಗಿತ್ತು. ಮುಂದಿನ ಅಭ್ಯಾಸಕ್ಕಾಗಿ ಎಲಿಫಿನ್ ಸ್ಟನ್ ಸೇರಿದ ಅಂಬೇಡ್ಕರ್ 1912 ರಲ್ಲಿ ಎಲಿಫಿನಸ್ಟನ್ ಕಾಲೇಜಿನಿಂದ ಬಿಎ ಮುಗಿಸುತ್ತಾರೆ. ಇವರಿಗೆ ಕೆ.ಎ ಕೆಲಸ್ಕರ್‍ರವರು ಪಿಯುಸಿ ಮತ್ತು ಬಿ ಎ ವ್ಯಾಸಂಗಕ್ಕಾಗಿ ಬರೊಡದ ಮಹಾರಾಜರಿಂದ ತಿಂಗಳಿಗೆ 25 ರೂಪಾಯಿಗಳ ಶಿಕ್ಷಣ ವೇತನವನ್ನು ಕೊಡಿಸುತ್ತಾರೆ.
  • ಬಿ ಎ ಓದುವಾಗ ಪ್ರೊ ಮುಲ್ಲರ್ ಎಂಬುವರು ಹೆಚ್ಚು ಪ್ರೋತ್ಸಾಹವನ್ನು ಕೊಟ್ಟಿರುತ್ತಾರೆ. ಅದಕ್ಕಾಗಿ ಡಾ. ಅಂಬೇಡ್ಕರ್ ರವರಿಗೆ ಇವರು ಆದರ್ಶರಾಗಿರುತ್ತಾರೆ. ಮೊದಲೇ ಸಯ್ಯಾಜಿರಾವ್ ಗಾಯಕವಾಡರೊಂದಿಗೆ ಮಾಡಿಕೊಂಡ ಒಪ್ಪಂದಂತೆ ಬಿ ಎ ಮುಗಿದ ನಂತರ ಬರೋಡಾದ ಮಹಾರಾಜರ ಆಸ್ಥಾನದಲ್ಲಿ ಮಿಲಿಟರಿ ಲೆಫ್ಟಿನೆಂಟ್ ಆಗಿ ನೇಮಕವಾಗುತ್ತಾರೆ.ಆದರೆ ಅವರು ಅಲ್ಲಿ ಹೆಚ್ಚು ಕಾಲ ಕೆಲಸ ಮಾಡಲಿಲ್ಲ.
  • ಕೇವಲ 15 ದಿನಗಳ ಕೆಲಸ ಮಾಡಿದರು,ತಂದೆ ಅನಾರೋಗ್ಯದಿಂದಿದ್ದಾರೆ ಎಂಬ ಟೆಲಿಗ್ರಾಮ್ ಬಂದಾಗ ಅವರು ಬರೋಡಾದಿಂದ ಬಾಂಬೆಗೆ ಬರುತ್ತಾರೆ.ತಂದೆ ಅಂತಿಮ ಕ್ಷಣ ಎಣಿಸುತ್ತಿದ್ದರು. ಬಂದ ಮಗನ ಮೈ ಮೇಲೆ ಕೈ ಎಳೆದು ಏನೋ ಹೇಳಲು ತಡವರಿಸಿ ಏನೂ ಹೇಳಲಾಗದೆ, ಫೆಬ್ರವರಿ 2 1913ಕ್ಕೆ ಪ್ರಾಣಬಿಟ್ಟರು. ತಂದೆ ಅಂತ್ಯಕ್ರಿಯೆಗಳನ್ನು ಮುಗಿಸಿದ ಡಾ. ಅಂಬೇಡ್ಕರರು ಮುಂದೆ ಏನು ಎಂಬ ಪ್ರಶ್ನೆಹಾಕಿಕೊಂಡು ಉನ್ನತ ವ್ಯಾಸಂಗ ಮಾಡಲು ನಿರ್ಧರಿಸುತ್ತಾರೆ.
  • ಇದೇ ಸಂಧರ್ಭದಲ್ಲಿ ಬರೋಡಾದ ಮಹಾರಾಜರು ಯೋಗ್ಯ ವಿದ್ಯಾರ್ಥಿಗಳಿಗೆ ಅಮೆರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯಗಳಲ್ಲಿ ಓದಲು ಶಿಷ್ಯವೇತನ ಘೋಷಣೆ ಮಾಡುತ್ತಾರೆ. ಶಿಕ್ಷಕರಾದ ಕೆ. ಎ ಕೆಲಸ್ಕರ್ ರವರ ಜೊತೆಗೆ ಬರೋಡದ ಮಹಾರಾಜರಲ್ಲಿ ಬಂದು ಅಮೆರಿಕಾದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಶಿಷ್ಯವೇತನ ಪಡೆದು ಅಮೆರಿಕಾದ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಓದಲು 1913ಕ್ಕೆ ಹೋಗುತ್ತಾರೆ.
  • ಅಲ್ಲಿ ಅರ್ಥಶಾಸ್ತ್ರ,ಸಮಾಜಶಾಸ್ತ್ರ,ಅತಿಹಾಸ,ತತ್ವಜ್ಞಾನ,ತರ್ಕಶಾಸ್ತ್ರ, ರಾಜ್ಯಶಾಸ್ತ್ರದಲ್ಲಿ ಅಧ್ಯಯನ ಮಾಡುತ್ತಾರೆ. 1915ರಲ್ಲಿ ಪ್ರಾಚೀನ ಭಾರತದ ವಾಣಿಜ್ಯ ಪ್ರಬಂದ ಮಂಡಿಸಿ ಎಂ ಎ ಪದವಿ ಪಡೆದರು. ಅದೇ ವರ್ಷ ಅಂತಾರಾಷ್ಟ್ರೀಯ ಸಮಾಜ ಶಾಸ್ತ್ರೀಯ ವಿಚಾರ ಸಂಕಿರಣದಲ್ಲಿ ಭಾರತೀಯ ಜಾತಿಗಳು ಎಂಬ ಪ್ರಬಂಧ ಮಂಡಿಸುತ್ತಾರೆ.
  • 1916ರಲ್ಲಿ ಭಾರತದಲ್ಲಿ ರಾಷ್ಟ್ರೀಯ ಉತ್ಪನ್ನ ಎಂಬ ಪ್ರಬಂಧ ಮಾಫಿಸಿ ಅದೇ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿಯನ್ನು ಪಡೆದರು. 8 ವರ್ಷದ ನಂತರ ಇಂಗ್ಲೆಂಡಿನ ಪ್ರಕಾಶನ ಸಂಸ್ಥೆ ಎಸ್ ಪಿ ಅಂಡ್ ಸನ್ಸ್, ಭಾರತದಲ್ಲಿ ರಾಷ್ಟ್ರೀಯ ಹಣ ಕಾಸಿನ ವಿಕಾಸ ಎಂಬ ಶೀರ್ಷಿಕೆಯಲ್ಲಿ ಪುಸ್ತಕವೊಂದು ಪ್ರಕಟಿಸಿತು. ಅಮೆರಿಕಾದಲ್ಲಿ ಇವರ ಮೇಲೆ ಪ್ರಭಾವ ಬೀರಿದ ಶಿಕ್ಷಕರೆಂದರೆ ಎಡ್ವಿನ್ ಕ್ಯಾನಾನ್, ಆರ್ ಎ ಸಲಿಗಮ್,ಜಾನ್ ಡಿವೆ.
  • ಅಮೆರಿಕಾದಲ್ಲಿ ಎಂ ಎ ,ಪಿಎಚ್ ಡಿ,ಪಡೆದ ನಂತರ ಉನ್ನತ ವ್ಯಾಸಂಗ ಇಂಗ್ಲೆಂಡಿನಲ್ಲಿ ಮುಂದುವರೆಸಲು ಅಂಬೇಡ್ಕರರು ಅಮೆರಿಕಾದಿಂದ ಇಂಗ್ಲೆಂಡಿಗೆ ಹೋಗುತ್ತಾರೆ. ಅಲ್ಲಿ ಲಂಡನ್ನಿನ ಅರ್ಥಶಾಸ್ತ್ರ ರಾಜಕೀಯಶಸ್ತ್ರ ವಿಶ್ವವಿದ್ಯಾಲಯದಲ್ಲಿ ಡಿ ಎಸ್ ಸಿ ಪದವಿಗಾಗಿ ನೋಂದಾಯಿಸಿಕೊಳ್ಳುತ್ತಾರೆ, ಅಲ್ಲದೆ ಗ್ರೇಸ್ ಇನ್ ಕಾಲೇಜಿನಲ್ಲಿ ಕಾನೂನು ಪದವಿಗೆ ಹೆಚ್ಚುವರಿಯಾಗಿ ಸೇರುತ್ತಾರೆ.

Thursday 5 December 2019

FUNDAMENTALS OF COMPUTER (new)

 Answer any 10 of the following :

  1. mention any four characteristics of computer?
  2.  list any four input devices ?
  3.  Define a software?
  4. Classify programming languages?
  5. Mention any four internal DOS commands?
  6. Define Desktop?
  7. Define a recycle bin?
  8. Mention the steps to open a document in MS-Word?
  9.  Give the short cut keys to                                                                                                               a)  Find & replace                                                                                                                   b) Go to in MS- Word 
  10. What is a cell and cell address?
  11. what is last row number and last column name in MS -Excel?
  12. Mention various of MS-Power point? 
                               SECTION-B 
Answer any three of the following:
  1. Write Brief note on printer?
  2. Explain Assembly language?
  3. Explain types of operating system?
  4.    
                     

Types of arrays

What is arrays :                               An array is collection of elements where all the elements are same data type and under the ...